Daily GK Quiz: ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಸಾಹಿತಿ ಯಾರು..?

Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.  

Written by - Puttaraj K Alur | Last Updated : Feb 7, 2025, 04:06 PM IST
  • ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಸಾಹಿತಿ ಯಾರು?
  • ರಾಮನಗರ ಜಿಲ್ಲೆಯ ಚನ್ನಪಟ್ಟಣವು ಯಾವುದಕ್ಕೆ ಪ್ರಸಿದ್ಧವಾಗಿದೆ?
  • ಸುವರ್ಣ ವಿಧಾನಸೌಧವು ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ..?
Daily GK Quiz: ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಸಾಹಿತಿ ಯಾರು..? title=
Daily GK Quiz

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ.  ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.‌

ಪ್ರಶ್ನೆ 1: ಯಾವ ವರ್ಷದಲ್ಲಿ ಮೈಸೂರನ್ನು ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು?

ಉತ್ತರ: 1973

ಪ್ರಶ್ನೆ 2: ವಿಸ್ತೀರ್ಣದಲ್ಲಿ ಕರ್ನಾಟಕವು ಭಾರತದ ಎಷ್ಟನೇ ದೊಡ್ಡ ರಾಜ್ಯವಾಗಿದೆಯೇ?

ಉತ್ತರ: 7ನೇ

ಪ್ರಶ್ನೆ 3: ಆದಿ ಶಂಕರಾಚಾರ್ಯರು ನಾಲ್ಕು ಮಠಗಳಲ್ಲಿ ಮೊದಲನೆಯದನ್ನು ಕರ್ನಾಟಕದ ಯಾವ ಸ್ಥಳದಲ್ಲಿ ಸ್ಥಾಪಿಸಿದರು?

ಉತ್ತರ: ಶೃಂಗೇರಿ

ಪ್ರಶ್ನೆ 4: ಕರ್ನಾಟಕದ ರಾಜ್ಯ ಗೀತೆ ʼಜಯ ಭಾರತ ಜನನಿಯ ತನುಜಾತೆʼ ಗೀತೆಯ ಲೇಖಕರು ಯಾರು?

ಉತ್ತರ: ಕುವೆಂಪು

ಪ್ರಶ್ನೆ 5: ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಸಾಹಿತಿ ಯಾರು?

ಉತ್ತರ: ಕುವೆಂಪು

ಇದನ್ನೂ ಓದಿ: ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ

ಪ್ರಶ್ನೆ 6: ಕರ್ನಾಟಕದ ರಾಜ್ಯ ಹೂವು ಯಾವುದು?

ಉತ್ತರ: ಕಮಲ

ಪ್ರಶ್ನೆ 7: ರಾಮನಗರ ಜಿಲ್ಲೆಯ ಚನ್ನಪಟ್ಟಣವು ಯಾವುದಕ್ಕೆ ಪ್ರಸಿದ್ಧವಾಗಿದೆ?

ಉತ್ತರ: ಮರದ ಆಟಿಕೆಗಳು

ಪ್ರಶ್ನೆ 8: ಸುವರ್ಣ ವಿಧಾನಸೌಧವು ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ..?  

ಉತ್ತರ: ಬೆಳಗಾವಿ

ಪ್ರಶ್ನೆ 9: ಕರ್ನಾಟಕದ ಯಾವ ಜಿಲ್ಲೆಯು ಕಬ್ಬಿಣದ ಅದಿರಿನ ನಿಕ್ಷೇಪಗಳಿಂದ ಸಮೃದ್ಧವಾಗಿದೆ?

ಉತ್ತರ: ಬಳ್ಳಾರಿ

ಪ್ರಶ್ನೆ 10: ಮಂಗಳೂರು ಬಂದರು ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ?

ಉತ್ತರ: ದಕ್ಷಿಣ ಕನ್ನಡ

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕಾವೇರಿ ನೀರಿನ ವಿಚಾರ ಪ್ರಸ್ತಾಪಿಸಿದ ದೇವೇಗೌಡರು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News