ಭವ್ಯ ಸುನೀಲ್ ಬಂಗೇರಾ

Stories by ಭವ್ಯ ಸುನೀಲ್ ಬಂಗೇರಾ

ಮೆಟ್ರೋ ವಿರುದ್ಧ ಜನಾಕ್ರೋಶ :ದರ ಹೆಚ್ಚಳದ ವಿರುದ್ಧ ಸಿಡಿದೆದ್ದ ಕನ್ನಡಪರ ಹೋರಾಟಗಾರರು
Metro
ಮೆಟ್ರೋ ವಿರುದ್ಧ ಜನಾಕ್ರೋಶ :ದರ ಹೆಚ್ಚಳದ ವಿರುದ್ಧ ಸಿಡಿದೆದ್ದ ಕನ್ನಡಪರ ಹೋರಾಟಗಾರರು
ಬೆಂಗಳೂರು : ಮೆಟ್ರೋ ದರ ಹೆಚ್ಚಳದ ವಿರುದ್ಧ ಆಕ್ರೋಶ , ಪ್ರತಿಭಟನೆಗಳು ಜೋರಾಗಿದೆ.
Feb 15, 2025, 06:04 PM IST
 ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣ : ಸಿಟಿ ರವಿಗೆ ಮಧ್ಯಂತರ ರಿಲೀಫ್
CT Ravi
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣ : ಸಿಟಿ ರವಿಗೆ ಮಧ್ಯಂತರ ರಿಲೀಫ್
ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಸದ್ಯ ಸಿಟಿ ರವಿಗೆ ಮಧ್ಯಂತರ ರಿಲೀಫ್ ಸಿಕ್ಕಿದೆ.
Jan 30, 2025, 04:26 PM IST
ವೃಷಭಾವತಿ ವ್ಯಾಲಿಗೆ ಕೊಳಚೆ ನೀರು ನಿಯಂತ್ರಣಕ್ಕೆ ಸಮಗ್ರ ಯೋಜನೆ ರೂಪಿಸಿ: ತುಷಾರ್ ಗಿರಿ ನಾಥ್
Vrishabhavathi Valley
ವೃಷಭಾವತಿ ವ್ಯಾಲಿಗೆ ಕೊಳಚೆ ನೀರು ನಿಯಂತ್ರಣಕ್ಕೆ ಸಮಗ್ರ ಯೋಜನೆ ರೂಪಿಸಿ: ತುಷಾರ್ ಗಿರಿ ನಾಥ್
ಬೆಂಗಳೂರು: ವೃಷಭಾವತಿ ವ್ಯಾಲಿಗೆ ಕೊಳಚೆ ನೀರು ಸೇರಿ ಕಲುಷಿತ ಆಗುವುದನ್ನು ತಪ್ಪಿಸುವ ಸಲುವಾಗಿ ಸಮಗ್ರ ಯೋಜನೆ ರೂಪಿಸಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
Jan 04, 2025, 05:49 PM IST
ಹೊಸ ವರ್ಷಕ್ಕೆ ಸಾರ್ವಜನಿಕರಿಗೆ ಬ್ಯಾಕ್ ಟೂ ಬ್ಯಾಕ್ ಶಾಕ್ : ಬಸ್ ದರ, ನೀರಿನ ಬಿಲ್  ಏರಿಕೆಗೆ ಪ್ರಸ್ತಾವನೆ
Bus fare
ಹೊಸ ವರ್ಷಕ್ಕೆ ಸಾರ್ವಜನಿಕರಿಗೆ ಬ್ಯಾಕ್ ಟೂ ಬ್ಯಾಕ್ ಶಾಕ್ : ಬಸ್ ದರ, ನೀರಿನ ಬಿಲ್ ಏರಿಕೆಗೆ ಪ್ರಸ್ತಾವನೆ
ಬೆಂಗಳೂರು : ಹೊಸ ವರ್ಷದ ಸಂಭ್ರಮದ ಬೆನ್ನಲ್ಲೇ ಶಾಕ್ ನೀಡಲು ಸರ್ಕಾರ ಮುಂದಾಗಿದೆ. ಹೊಸ ವರ್ಷದ ಸಂಭ್ರಮದಲ್ಲಿರುವ ಜನಸಾಮಾನ್ಯರಿಗೆ ಮತ್ತೊಮ್ಮೆ  ಬಿಸಿ ತಟ್ಟಲಿದೆ.
Jan 02, 2025, 05:53 PM IST
ಜಯದೇವ ಆಸ್ಪತ್ರೆ ಸಿಬ್ಬಂದಿಗಳ ರಕ್ಷಣೆಗೆ ರೆಡಿ ಆಯ್ತು ಆಪ್ :ಸೇಫ್ಟಿ ಆಪ್ ಕಂಡುಕೊಂಡ ಸರ್ಕಾರಿ ಸಾಮ್ಯದ ಮೊದಲ ಆಸ್ಪತ್ರೆ
Jayadeva Hospital
ಜಯದೇವ ಆಸ್ಪತ್ರೆ ಸಿಬ್ಬಂದಿಗಳ ರಕ್ಷಣೆಗೆ ರೆಡಿ ಆಯ್ತು ಆಪ್ :ಸೇಫ್ಟಿ ಆಪ್ ಕಂಡುಕೊಂಡ ಸರ್ಕಾರಿ ಸಾಮ್ಯದ ಮೊದಲ ಆಸ್ಪತ್ರೆ
ಬೆಂಗಳೂರು :  ಕೋಲ್ಕತ್ತಾ ವೈದ್ಯೆ ಅತ್ಯಾಚಾರ ಕೊಲೆ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿದೆ. ವೈದ್ಯೆಯ ಭೀಕರ ಕೊಲೆ ಮಹಿಳೆಯರ ರಕ್ಷಣೆಯ ಬಗ್ಗೆ ಪ್ರಶ್ನೆ ಹುಟ್ಟಿ ಹಾಕಿದೆ.
Dec 19, 2024, 03:13 PM IST
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ಪ್ರಶ್ನಿಸಿ ಮೇಲ್ಮನವಿ.. ಅರ್ಜಿ ವಿಚಾರಣೆ 23 ಕ್ಕೆ ನಿಗದಿಪಡಿಸಿದ ಹೈಕೋರ್ಟ್
MUDA SCAM
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ಪ್ರಶ್ನಿಸಿ ಮೇಲ್ಮನವಿ.. ಅರ್ಜಿ ವಿಚಾರಣೆ 23 ಕ್ಕೆ ನಿಗದಿಪಡಿಸಿದ ಹೈಕೋರ್ಟ್
ಮೈಸೂರು ನಗರಾಭಿವೃದ್ಧಿ ಪ್ರಾಧಕಾರ (ಮುಡಾ) ದಿಂದ ತಮ್ಮ ಕುಟುಂಬಸ್ಥರಿಗೆ ಬದಲಿ ನಿವೇಶನ ಪಡೆದ ಪ್ರಕ್ರಿಯೆಯಲ್ಲಿ ಅಕ್ರಮ ವೆಸಗಿದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮವನ್ನ
Nov 14, 2024, 11:40 AM IST
ಪ್ರಚೋದನಕಾರಿ ಭಾಷಣ ಮಾಡಿದ ಆರೋಪ: ಎಫ್‌ಐಆರ್‌ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಸಂಸದ ಬಸವರಾಜ ಬೊಮ್ಮಾಯಿ
Basavaraj Bommai
ಪ್ರಚೋದನಕಾರಿ ಭಾಷಣ ಮಾಡಿದ ಆರೋಪ: ಎಫ್‌ಐಆರ್‌ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಸಂಸದ ಬಸವರಾಜ ಬೊಮ್ಮಾಯಿ
ಬೆಂಗಳೂರು: ವಕ್ಫ್ ಆಸ್ತಿ ವಿಚಾರವಾಗಿ ಎದ್ದಿರುವ ವಿವಾದದ ಹಿನ್ನೆಲೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಮತ್ತು ಅದರ ಸಂಬಂಧ ನೀಡಿರುವ ಪೊಲೀಸ್‌ ನೋಟಿ
Nov 13, 2024, 07:13 AM IST
ಎಸ್‌​ಟಿ ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್‌ಮೇಲ್ ಪ್ರಕರಣ: ಉದ್ಯಮಿ ವಿರುದ್ಧ ದಾಖಲಾದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ST Somasekar
ಎಸ್‌​ಟಿ ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್‌ಮೇಲ್ ಪ್ರಕರಣ: ಉದ್ಯಮಿ ವಿರುದ್ಧ ದಾಖಲಾದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಶಾಸಕ ಎಸ್.ಟಿ ಸೋಮಶೇಖರ್ ಪುತ್ರ ನಿಶಾಂತ್ ಅವರಿಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಹುಲ್ ಭಟ್ ವಿರುದ್ಧ ದಾಖಲಾದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ
Oct 28, 2024, 07:58 PM IST
ವಿಜಯ್ ತಾತಾಗೆ ಬೆದರಿಕೆಯೊಡ್ಡಿದ ಆರೋಪ: ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ
HD Kumaraswamy
ವಿಜಯ್ ತಾತಾಗೆ ಬೆದರಿಕೆಯೊಡ್ಡಿದ ಆರೋಪ: ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಉದ್ಯಮಿ ವಿಜಯ್ ತಾತಾಗೆ ಬೆದರಿಕೆಯೊಡ್ಡಿದ ಆರೋಪದ ಹಿನ್ನೆಲೆ ತಮ್ಮ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿರು
Oct 15, 2024, 12:04 PM IST

Trending News