ಸಿಎಂ ಪಾಪ ಪರಿಹಾರಕ್ಕೆ ಪೂಜೆ ಮಾಡುವಂತೆ ಜಗನ್ ಕರೆ

  • Zee Media Bureau
  • Sep 27, 2024, 05:58 PM IST

ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆರೋಪಿಸುವ ಮೂಲಕ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ವೆಂಕಟೇಶ್ವರ ಸ್ವಾಮಿಗೆ ಕಳಂಕ ತಂದಿದ್ದಾರೆ.

Trending News