ಫೆಬ್ರವರಿ 2 ರಂದು ವಸಂತ ಪಂಚಮಿಯನ್ನು ಆಚರಿಸಲಾಗುತ್ತದೆ. ಈ ದಿನದಿಂದಲೇ ಕೆಲವು ರಾಶಿಯವರ ಅದೃಷ್ಟ ಬದಲಾಗುವುದು.
ಬೆಂಗಳೂರು : ಫೆಬ್ರವರಿ 2 ರಂದು ವಸಂತ ಪಂಚಮಿಯನ್ನು ಆಚರಿಸಲಾಗುತ್ತದೆ. ಆ ದಿನ ಶೃದ್ದಾ ಭಕ್ತಿಯಿಂದ ದೇವರನ್ನು ಪೂಜಿಸಿದರೆ, ಶುಭ ಗ್ರಹಗಳ ಶಕ್ತಿ ದ್ವಿಗುಣಗೊಳ್ಳುತ್ತದೆ ಎಂದು ಹೇಳಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಮೇಷ ರಾಶಿ: ಆದಾಯವು ದಿನದಿಂದ ದಿನಕ್ಕೆ ಏರುತ್ತಲೇ ಹೋಗುವುದು. ಹೊಸ ಉದ್ಯೋಗ ಹುಡುಕುತ್ತಿದ್ದರೆ ನಿಮ್ಮ ಹುಡುಕಾಟ ಕೊನೆಯಾಗುವುದು. ಉದ್ಯೋಗದಲ್ಲಿ ಬಡ್ತಿ ಸಿಕ್ಕಿ ಉನ್ನತ ಸ್ಥಾನಕ್ಕೆ ಏರುವಿರಿ. ಮದುವೆಯಾಗದವರಿಗೆ ವಿವಾಹ ಭಾಗ್ಯ ಕೂಡಿ ಬರುವುದು.
ವೃಷಭ ರಾಶಿ:ವಸಂತ ಪಂಚಮಿಯಿಂದ ನಿಮಗೆ ಶುಭಯೋಗ ಕೂಡಿ ಬರುವುದು. ನೀವು ಅಂದುಕೊಂಡಂತೆಯೇ ಎಲ್ಲಾ ಕಾರ್ಯಗಳು ನೆರವೇರವುದು. ನಿಮ್ಮ ಪ್ರತಿ ಹೆಜ್ಜೆ ಯಶಸ್ಸಿನತ್ತಲೇ ಸಾಗುವುದು. ಮನಸ್ಸಿನ ಆಸೆಗಳು ಈಡೇರುತ್ತವೆ. ಆದಾಯ ಹೆಚ್ಚಾಗುತ್ತದೆ.
ಕಟಕ ರಾಶಿ: ಹಠಾತ್ ಧನ ಲಾಭವಾಗುವುದು. ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಂಡುಬರುವುದು. ಆದಾಯದ ಮೂಲಗಳು ಹೆಚ್ಚಾಗುವುದು. ವೇತನ, ವೃತ್ತಿ ಮತ್ತು ವ್ಯವಹಾರದಲ್ಲಿ ಲಾಭವಾಗುವುದು.
ತುಲಾ ರಾಶಿ: ಲಾಟರಿಗಳು, ಷೇರುಮಾರುಕಟ್ಟೆಯಿಂದ ದೊಡ್ಡ ಮಟ್ಟದ ಲಾಭವಾಗುವುದು.ವಿದೇಶಿ ಮೂಲದಿಂದಲೂ ಹಣ ಹರಿದು ಬರುವುದು. ಸ್ವಂತ ಮನೆ ಕನಸು ನನಸಾಗಲಿದೆ.
ಧನು ರಾಶಿ: ಆದಾಯದಲ್ಲಿ ಹೆಚ್ಚಳವಾಗುವುದು. ವೃತ್ತಿಯಲ್ಲಿ ಉನ್ನತ ಸ್ಥಾನಕ್ಕೆ ಏರುವಿರಿ. ವೃತ್ತಿ ಮತ್ತು ವ್ಯವಹಾರದಲ್ಲಿ ಹೊಸ ತಿರುವು ಪಡೆದುಕೊಳ್ಳಬಹುದು.
ಮಕರ ರಾಶಿ: ನಿಮ್ಮ ಅದೃಷ್ಟದ ದಿನಗಳು ಇಲ್ಲಿಂದ ಆರಂಭ. ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗುವುದು.ಮನೆ ಮತ್ತು ವಾಹನವನ್ನು ಖರೀದಿಸುವ ಯೋಗ ಒದಗಿ ಬರುವುದು.
ಸೂಚನೆ : ಈ ಲೇಖನವನ್ನು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ನಂಬಿಕೆಯ ಆಧಾರದಲಿ ಬರೆಯಲಾಗಿದೆ. ಜೀ ನ್ಯೂಸ್ ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.