Daily GK Quiz: ʼಕವಿರಾಜʼ ಎಂಬ ಬಿರುದು ಹೊಂದಿದ ಗುಪ್ತರ ದೊರೆ ಯಾರು? ಯೋಚಿಸಿ ಉತ್ತರಿಸಿರಿ

Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.  

Written by - Puttaraj K Alur | Last Updated : Feb 2, 2025, 03:56 PM IST
  • ಬಾಂಗ್ಲಾದೇಶದ ರಾಷ್ಟ್ರೀಯ ಕ್ರೀಡೆ ಯಾವುದು?
  • ನವಮಣಿಗಳು ಯಾವ ರಾಜನ ಆಸ್ಥಾನದಲ್ಲಿದ್ದರು?
  • ಅಷ್ಟದಿಗ್ಗಜರು ಯಾವ ರಾಜನ ಆಸ್ಥಾನದಲ್ಲಿದ್ದರು?
Daily GK Quiz: ʼಕವಿರಾಜʼ ಎಂಬ ಬಿರುದು ಹೊಂದಿದ ಗುಪ್ತರ ದೊರೆ ಯಾರು? ಯೋಚಿಸಿ ಉತ್ತರಿಸಿರಿ title=
General Knowledge

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ.  ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.‌

ಪ್ರಶ್ನೆ 1: ಬಾಂಗ್ಲಾದೇಶದ ರಾಷ್ಟ್ರೀಯ ಕ್ರೀಡೆ ಯಾವುದು?

ಉತ್ತರ: ಕಬಡ್ಡಿ

ಪ್ರಶ್ನೆ 2: “ಸಸ್ಯಶಾಸ್ತ್ರ’ದ ಪಿತಾಮಹ ಯಾರು?

ಉತ್ತರ: ಥಿಯೋಪ್ರಾಸ್ಟಸ್

ಪ್ರಶ್ನೆ 3: ಮಧ್ಯಪ್ರದೇಶದ ಸರ್ಕಾರದಿಂದ ಕೊಡಮಾಡುವ ‘ಕಬೀರ್ ಸಮ್ಮಾನ’ ಪ್ರಶಸ್ತಿಯನ್ನು ಯಾವ ಕ್ಷೇತ್ರಕ್ಕೆ ನೀಡಲಾಗುತ್ತದೆ?

ಉತ್ತರ: ಸಾಹಿತ್ಯ

ಪ್ರಶ್ನೆ 4: ಕವಿರಾಜ ಎಂಬ ಬಿರುದು ಹೊಂದಿದ ಗುಪ್ತರ ದೊರೆ ಯಾರು?

ಉತ್ತರ: ಸಮುದ್ರಗುಪ್ತ

ಪ್ರಶ್ನೆ 5: ನವಮಣಿಗಳು ಯಾವ ರಾಜನ ಆಸ್ಥಾನದಲ್ಲಿದ್ದರು?

ಉತ್ತರ: ಅಕ್ಬರ್

ಇದನ್ನೂ ಓದಿ: 2024-25 ಆರ್ಥಿಕ ಸಮೀಕ್ಷೆ : ಶಿಕ್ಷಣಕ್ಕೆ ಹೆಚ್ಚುವರಿ ಹಣ, ಆದರೆ ಇನ್ನೂ ಹಲವು ಸವಾಲುಗಳು

ಪ್ರಶ್ನೆ: ಅಷ್ಟದಿಗ್ಗಜರು ಯಾವ ರಾಜನ ಆಸ್ಥಾನದಲ್ಲಿದ್ದರು?

ಉತ್ತರ: ಶ್ರೀಕೃಷ್ಣದೇವರಾಯ

ಪ್ರಶ್ನೆ: ದಕ್ಷಿಣ ಭಾರತದ ಚಕ್ರವರ್ತಿ' ಎಂದು ಬಿರುದು ಹೊಂದಿದವರು ಯಾರು?

ಉತ್ತರ: ಲಕ್ಕಣ್ಣ ದಂಡೇಶ

ಪ್ರಶ್ನೆ: 'ಖೂರ್ರಂ' ಇದು ಯಾವ ದೊರೆಯ ಮೊದಲ ಹೆಸರು?

ಉತ್ತರ: ಷಹಜಹಾನ್

ಪ್ರಶ್ನೆ: 'ಆಂದ್ರಭೋಜ' ಎಂಬ ಬಿರುದು ಹೊಂದಿದವರು ಯಾರು?

ಉತ್ತರ: ಶ್ರೀಕೃಷ್ಣದೇವರಾಯ

ಪ್ರಶ್ನೆ: 'ಭಾರತೀಯ ರಾಷ್ಟ್ರೀಯ ಪೂಜ್ಯತಾ ಮಹಿಳೆ' ಎನ್ನುವ ಬಿರುದು ಹೊಂದಿದ ಮಹಿಳೆ ಯಾರು?

ಉತ್ತರ: ಆ್ಯನಿಬೆಸೆಂಟ್

ಇದನ್ನೂ ಓದಿ: ಕೇಂದ್ರ ಬಜೆಟ್ ಒಂದು ರಾಜ್ಯಕ್ಕೆ ಸೀಮಿತ ಆಗಿರುವುದಿಲ್ಲ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News