ಯಾವ ರಾಶಿಯಲ್ಲಿ ಗಜಕೆಸರಿ ಯೋಗದ ಪರಿಣಾಮ ಕಾಣಿಸುತ್ತದೆಯೋ ಅವರ ಭಾಗ್ಯದ ಬಾಗಿಲು ತೆರೆಯುವುದು ಎಂದೇ ಅರ್ಥ. ಇವರು ಜೀವನದಲ್ಲಿ ಹಠಾತ್ ಆರ್ಥಿಕ ಲಾಭ ಮತ್ತು ಪ್ರಗತಿಯನ್ನು ಕಾಣುತ್ತಾರೆ.
ಬೆಂಗಳೂರು : ಜ್ಯೋತಿಷ್ಯದ ಪ್ರಕಾರ, ಗ್ರಹಗಳು ತಮ್ಮ ರಾಶಿಯನ್ನು ಬದಲಾಯಿಸುವ ಮೂಲಕ ಅನೇಕ ಶುಭ ಮತ್ತು ರಾಜ ಯೋಗಗಳನ್ನು ಸೃಷ್ಟಿಸುತ್ತವೆ. ಇದು ಮಾನವ ಜೀವನ, ದೇಶ ಮತ್ತು ಪ್ರಪಂಚದ ಮೇಲೆ ಪರಿಣಾಮ ಬೀರುತ್ತದೆ. ವೈದಿಕ ಕ್ಯಾಲೆಂಡರ್ ಪ್ರಕಾರ, ಗುರು ಮತ್ತು ಚಂದ್ರರ ಸಂಯೋಗವು ಗಜಕೇಸರಿ ರಾಜಯೋಗವನ್ನು ರೂಪಿಸುತ್ತಿದೆ.ಇದು ಅತ್ಯಂತ ಅದೃಷ್ಟದ ಯೋಗ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಗುರು ಮತ್ತು ಚಂದ್ರರ ಸಂಯೋಗದಿಂದ ಗಜಕೇಸರಿ ರಾಜಯೋಗ ಉಂಟಾಗುತ್ತದೆ. ಗುರು ಗ್ರಹ ಮತ್ತು ಚಂದ್ರ ಒಂದೇ ರಾಶಿಯಲ್ಲಿ ಬಂದಾಗ ಗಜಕೇಸರಿ ಯೋಗ ಉಂಟಾಗುತ್ತದೆ.
ಯಾವ ರಾಶಿಯಲ್ಲಿ ಗಜಕೆಸರಿ ಯೋಗದ ಪರಿಣಾಮ ಕಾಣಿಸುತ್ತದೆಯೋ ಅವರ ಭಾಗ್ಯದ ಬಾಗಿಲು ತೆರೆಯುವುದು ಎಂದೇ ಅರ್ಥ. ಇವರು ಜೀವನದಲ್ಲಿ ಹಠಾತ್ ಆರ್ಥಿಕ ಲಾಭ ಮತ್ತು ಪ್ರಗತಿಯನ್ನು ಕಾಣುತ್ತಾರೆ.
ಮೇಷ ರಾಶಿ :ಮೇಷ ರಾಶಿಯವರ ಸಂಪತ್ತು ಮತ್ತು ಸಮೃದ್ಧಿಯ ಸ್ಥಳದಲ್ಲಿಯೇ ಈ ರಾಜಯೋಗ ರೂಪುಗೊಂಡಿದೆ. ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ.ಮನೆ ಅಥವಾ ವಾಹನವನ್ನು ಖರೀದಿಸುವ ಬಗ್ಗೆ ಯೋಚಿಸುತ್ತಿದ್ದರೆ ಮುಂದುವರಿಯಬಹುದು. ಹಣಕಾಸಿನ ಬಗ್ಗೆ ಯೋಚನೆ ಮಾಡಬೇಕಿಲ್ಲ.
ವೃಷಭ ರಾಶಿ :ಈ ರಾಜಯೋಗವು ಮೊದಲ ಸ್ಥಾನದಲ್ಲಿ ರೂಪುಗೊಳ್ಳುತ್ತಿರುವುದರಿಂದ, ವೈಯಕ್ತಿಕ ಬೆಳವಣಿಗೆಯಾಗುವುದು. ವ್ಯವಹಾರವನ್ನು ಬೆಳೆಸಲು ಬಯಸುವವರಿಗೆ ಹೊಸ ಮಾರ್ಗಗಳು ತೆರೆದುಕೊಳ್ಳುವುದು. ಅವಿವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು.
ಸಿಂಹ ರಾಶಿ :ಗಜಕೇಸರಿ ಯೋಗದಿಂದ ಹೊಸ ವಾಹನ, ಮನೆ ಇತ್ಯಾದಿಗಳನ್ನು ಖರೀದಿಸಬಹುದು. ನಿರುದ್ಯೋಗಿಗಳಿಗೆ ಉದ್ಯೋಗ ಸಿಗಬಹುದು. ಹೊಸ ವ್ಯವಹಾರವನ್ನು ಪ್ರಾರಂಭಿಸುವ ಮನಸ್ಸಿದ್ದರೆ ಈ ಸಮಯ ಸರಿಯಾಗಿರುತ್ತದೆ. ಉತ್ತಮ ಉದ್ಯೋಗಾವಕಾಶಗಳು ಅರಸಿ ಬರುವುದು.
ಸೂಚನೆ : ಇಲ್ಲಿ ಒದಗಿಸಲಾದ ಮಾಹಿತಿಯು ಜ್ಯೋತಿಷ್ಯ ನಂಬಿಕೆಗಳು, ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ ಮತ್ತು ಇದನ್ನು ZEE KANNADA ದೃಢೀಕರಿಸುವುದಿಲ್ಲ.