ಬೆಳಗೆದ್ದ ಕೂಡಲೇ ಈ ಪುಟ್ಟ ಕಾಳನ್ನು ಜಗಿದು ಬಿಡಿ... ಯಾವ ಔಷಧಿ, ಪಥ್ಯವೂ ಇಲ್ಲದೇ ಕಂಟ್ರೋಲ್‌ಗೆ ಬರುತ್ತೆ ಬ್ಲಡ್‌ ಶುಗರ್‌!

sugar control foods: ಬ್ಲಡ್‌ ಶುಗರ್‌ ನಿಯಂತ್ರಣಕ್ಕೆ ಕೆಲವೊಂದು ಆಹಾರಗಳನ್ನು ಸೇವಿಸಬೇಕು. ಇದು ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗದಂತೆ ತಡೆಯುತ್ತದೆ. ಬೆಳಗೆದ್ದು ಈ ದಿನಚರಿ ಪಾಲಿಸಿದರೆ ಶುಗರ್‌ ನಿಯಂತ್ರಿಸುವುದು ಕಷ್ಟಕರ ಎನಿಸುವುದಿಲ್ಲ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /9

sugar control foods: ಬ್ಲಡ್‌ ಶುಗರ್‌ ನಿಯಂತ್ರಣಕ್ಕೆ ಕೆಲವೊಂದು ಆಹಾರಗಳನ್ನು ಸೇವಿಸಬೇಕು. ಇದು ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗದಂತೆ ತಡೆಯುತ್ತದೆ. ಬೆಳಗೆದ್ದು ಈ ದಿನಚರಿ ಪಾಲಿಸಿದರೆ ಶುಗರ್‌ ನಿಯಂತ್ರಿಸುವುದು ಕಷ್ಟಕರ ಎನಿಸುವುದಿಲ್ಲ. 

2 /9

ಮಧುಮೇಹವು ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗುವುದರಿಂದ ಉಂಟಾಗುವ ಕಾಯಿಲೆಯಾಗಿದೆ. ಈ ಸ್ಥಿತಿಯಲ್ಲಿ ಮೇದೋಜ್ಜೀರಕ ಗ್ರಂಥಿಯಿಂದ ಇನ್ಸುಲಿನ್ ಹಾರ್ಮೋನ್ ಬಿಡುಗಡೆಯಾಗುವುದು ನಿಲ್ಲುತ್ತದೆ ಅಥವಾ ಕಡಿಮೆ ಬಿಡುಗಡೆಯಾಗುತ್ತದೆ. 

3 /9

ಮಧುಮೇಹಿಗಳಲ್ಲಿ ಕಾರ್ಬೋಹೈಡ್ರೇಟ್ ಆಹಾರಗಳ ಸೇವನೆಯಿಂದ ಪಡೆದ ಗ್ಲೂಕೋಸ್ ಶಕ್ತಿಯಾಗಿ ಪರಿವರ್ತನೆಯಾಗುವುದಿಲ್ಲ. ಅದು ರಕ್ತದಲ್ಲಿ ಉಳಿಯುತ್ತದೆ. ಇದರಿಂದಾಗಿ ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚುತ್ತದೆ.

4 /9

ಮಧುಮೇಹ ರೋಗಿಗಳಿಗೆ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವುದು ಸುಲಭವಲ್ಲ. ಇದಕ್ಕಾಗಿ ಮಧುಮೇಹ ರೋಗಿಗಳು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸಬೇಕು. ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಏಲಕ್ಕಿಯನ್ನು ಸೇವಿಸಬಹುದು. 

5 /9

ಅನೇಕ ಸಂಶೋಧನೆಗಳ ಫಲಿತಾಂಶಗಳು ಏಲಕ್ಕಿ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ತೋರಿಸಿವೆ. ಆಹಾರದ ರುಚಿಯನ್ನು ಹೆಚ್ಚಿಸಲು ಏಲಕ್ಕಿಯನ್ನು ಬಳಸಲಾಗುತ್ತದೆ. ಇದರಲ್ಲಿ ಅನೇಕ ಔಷಧೀಯ ಗುಣಗಳು ಕಂಡುಬರುತ್ತವೆ. 

6 /9

ಏಲಕ್ಕಿ ಸೇವನೆಯು ಮಲಬದ್ಧತೆ, ರಕ್ತದೊತ್ತಡ, ಮಧುಮೇಹ ಮುಂತಾದ ಕಾಯಿಲೆಗಳಿಂದ ಪರಿಹಾರ ನೀಡುತ್ತದೆ. ಏಲಕ್ಕಿ ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ ಎಂದು ಅಧ್ಯಯನಗಳಲ್ಲಿ ಸಾಬೀತುಪಡಿಸಿದೆ. 

7 /9

ಮಧುಮೇಹ ರೋಗಿಗಳು ಆಹಾರ ಸೇವಿಸಿದ ನಂತರ ಪ್ರತಿದಿನ ಏಲಕ್ಕಿಯನ್ನು ಸೇವಿಸಬೇಕು. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ. 

8 /9

ಏಲಕ್ಕಿಯನ್ನು ಬೆಳಗ್ಗೆ ಎದ್ದ ಕೂಡಲೇ ಜಗಿದು ತಿಂದರೆ ದಿನವಿಡೀ ಶುಗರ್‌ ಹೆಚ್ಚಾಗದಂತೆ ತಡೆಯಬಹುದು. ಏಲಕ್ಕಿ ಪುಡಿಯನ್ನು ಬಿಸಿ ನೀರಿಗೆ ಹಾಕಿ ಸಹ ಕುಡಿಯಬಹುದು. ಇದರಿಂದಲೂ ಬ್ಲಡ್‌ ಶುಗರ್‌ ಕಂಟ್ರೋಲ್‌ನಲ್ಲಿರುತ್ತದೆ.

9 /9

ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.