Guru Bala: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ವ್ಯಕ್ತಿಯ ಜಾತಕದಲ್ಲಿ ಗುರು ಬಲಶಾಲಿ ಆಗಿದ್ದಾಗ ಆತ ಪ್ರತಿ ಹೆಜ್ಜೆಯಲ್ಲೂ ಶುಭ ಫಲಗಳನ್ನು ಪಡೆಯಲಿದ್ದಾನೆ.
Guru Mahadasha: ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ದೇವ ಗುರು ಸ್ಥಾನಮಾನ ಪಡೆದಿರುವ ಬೃಹಸ್ಪತಿ ಸಂಚಾರದಲ್ಲಿನ ಬದಲಾವಣೆಯು ಕೆಲವು ರಾಶಿಯವರಿಗೆ ಭಾರೀ ಅದೃಷ್ಟವನ್ನು ತರಲಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರಸ್ತುತ ದೇವ ಗುರು ಬೃಹಸ್ಪತಿ ದ್ವಾದಶ ರಾಶಿಗಳಲ್ಲಿ ಆರು ರಾಶಿಯವರಿಗೆ ಶುಭ ಸ್ಥಾನದಲ್ಲಿದ್ದಾನೆ. ಗುರು ಬಲ/ಗುರು ಮಹಾದಶದ ಪ್ರಭಾವದಿಂದಾಗಿ ಅವರ ಅದೃಷ್ಟವೇ ಬದಲಾಗಲಿದ್ದು ಅಪಾರ ಸಂಪತ್ತಿನ ಒಡೆಯರಾಗಲಿದ್ದಾರೆ.
ಮೇಷ ರಾಶಿ: ಗುರು ಬಲ ಪ್ರಭಾವದಿಂದ ಈ ರಾಶಿಯವರಿಗೆ ಪ್ರತಿ ಕೆಲಸದಲ್ಲೂ ಅದೃಷ್ಟದ ಬೆಂಬಲ ಇರಲಿದೆ. ವ್ಯವಹಾರ ಸಂಬಂಧಿತ ಪ್ರಯಾಣಗಳು ಭಾರೀ ಲಾಭವನ್ನು ತರಲಿದೆ.
ವೃಷಭ ರಾಶಿ: ಗುರು ಸಂಚಾರವು ಈ ರಾಶಿಯವರಿಗೆ ದೀರ್ಘ ಸಮಯದಿಂದ ಬಾಕಿ ಉಳಿದಿರುವ ಕೆಲಸಗಳಲ್ಲಿ ವೇಗವನ್ನು ನೀಡಲಿದೆ. ಉದ್ಯೋಗಸ್ಥರಿಗೆ ಪ್ರಮೋಷನ್ ಸಾಧ್ಯತೆ ಇದೆ. ಇನ್ನೂ ಮದುವೆಯಾಗದವರಿಗೆ ಕಂಕಣ ಭಾಗ್ಯ ಕೂಡಿಬರಲಿದೆ.
ಮಿಥುನ ರಾಶಿ: ಗುರು ಮಹಾದಶ ಪ್ರಭಾವದಿಂದ ಈ ರಾಶಿಯ ವ್ಯಾಪಾರಸ್ಥರಿಗೆ ದೊಡ್ಡ ಆರ್ಡರ್ ಸಿಗುವ ಸಂಭವವಿದೆ. ಸಂಪತ್ತು ಹೆಚ್ಚಾಗಳಿದ್ದು, ಹೊಸ ಮನೆ ಖರೀದಿ ಯೋಗವೂ ಇದೆ.
ಸಿಂಹ ರಾಶಿ: ಗುರು ಬಲದಿಂದಾಗಿ ಈ ರಾಶಿಯಯ್ವರಿಗೆ ಆರೋಗ್ಯ ಸಮಸ್ಯೆಗಳು ಬಗೆಹರಿಯಲಿವೆ. ವ್ಯವಹಾರದಲ್ಲಿ ಭಾರೀ ಅದೃಷ್ಟ. ಅವಿವಾಹಿತರಿಗೆ ವಿವಾಹ ಯೋಗವಿದೆ. ಹೊಸ ವಾಹನ ಖರೀದಿ ಸಾಧ್ಯತೆ ಇದೆ.
ಕನ್ಯಾ ರಾಶಿ: ಗುರು ಸಂಚಾರವು ಈ ರಾಶಿಯವರಿಗೆ ವೃತ್ತಿ ಬದುಕಿನಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ. ಕೆಲಸ ಬದಲಾವಣೆಗಾಗಿ ಚಿಂತಿಸುತ್ತಿರುವವರಿಗೆ ಸಕಾಲ. ದಾಂಪತ್ಯ ಸುಖ ಹೆಚ್ಚಾಗಲಿದೆ.
ಕುಂಭ ರಾಶಿ: ಗುರು ಮಹಾದಶವು ಈ ರಾಶಿಯವರ ಬದುಕಿನಲ್ಲಿ ಹಣಕಾಸಿನ ಹರಿವನ್ನು ಹೆಚ್ಚಿಸಲಿದೆ. ಮನೆಯಲ್ಲಿ ಮಂಗಳ ಕಾರ್ಯಗಳು ಜರುಗಲಿದ್ದು ಮನಸ್ಸಿಗೆ ಸಂತೋಷ ಸಿಗಲಿದೆ. ವೃತ್ತಿಯಲ್ಲಿ ಪ್ರಗತಿಯನ್ನು ಕಾಣುವಿರಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.