Guru Chandra Yuti: ಜ್ಯೋತಿಷ್ಯ ಶಾಸ್ತ್ರದಲ್ಲಿ ಗಜಕೇಸರಿ ರಾಜಯೋಗವನ್ನು ತುಂಬಾ ಶುಭ ಯೋಗಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ.
Gajakesari Yoga: ವೈದಿಕ ಜ್ಯೋತಿಷ್ಯದ ಪ್ರಕಾರ, ಬಣ್ಣಗಳ ಹಬ್ಬ ಹೋಳಿಗೂ ಮೊದಲು 'ಗಜಕೇಸರಿ ಯೋಗ' ನಿರ್ಮಾಣವಾಗಲಿದ್ದು ಕೆಲವು ರಾಶಿಯವರ ಅದೃಷ್ಟದ ಬಾಗಿಲುಗಳು ತೆರೆಯಲಿವೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಜ್ಯೋತಿಷ್ಯ ಲೆಕ್ಕಾಚಾರಗಳ ಪ್ರಕಾರ, ಮಾರ್ಚ್ ತಿಂಗಳ ಮೊದಲನೇ ವಾರ 05ನೇ ತಾರೀಖಿನಂದು ಹೋಳಿ ಹಬ್ಬಕ್ಕೂ ಮೊದಲು ವೃಷಭ ರಾಶಿಯಲ್ಲಿ ಗುರು-ಚಂದ್ರರ ಸಂಯೋಗ ರಚನೆಯಾಗಲಿದೆ.
ಗುರು ಚಂದ್ರರ ಸಂಯೋಗದಿಂದ ಅತ್ಯಂತ ಮಂಗಳಕರವಾದ ಪ್ರಬಲ ಗಜಕೇಸರಿ ಯೋಗ ರಚನೆಯಾಗಲಿದ್ದು ಕೆಲವು ರಾಶಿಯವರ ಬದುಕಿನಲ್ಲಿ ಬಂಪರ್ ಧನ ವೃಷ್ಟಿ, ಕಂಡ ಕನಸೆಲ್ಲಾ ನನಸಾಗುವ ಸಮಯ ಎನ್ನಲಾಗುತ್ತಿದೆ.
ಮೇಷ ರಾಶಿ: ಗಜಕೇಸರಿ ಯೋಗದಿಂದ ಈ ರಾಶಿಯವರಿಗೆ ಹಣಕಾಸಿನ ಮೂಲಗಳು ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಭಾರೀ ಲಾಭವನ್ನು ಗಳಿಸುವಿರಿ. ಉದ್ಯೋಗಸ್ಥರಿಗೆ ಪ್ರಮೋಷನ್ ಸಂಭವವಿದೆ. ಒಟ್ಟಾರೆಯಾಗಿ ಇದು ನಿಮಗೆ ಅದೃಷ್ಟದ ಸಮಯ.
ಕರ್ಕಾಟಕ ರಾಶಿ: ಪ್ರಬಲ ಗಜಕೇಸರಿ ರಾಜಯೋಗವು ಈ ರಾಶಿಯವರ ಅದೃಷ್ಟದ ಬಾಗಿಲುಗಳನ್ನು ತೆರೆಯಲಿದೆ. ಈ ಸಮಯದಲ್ಲಿ ವೃತ್ತಿಯಲ್ಲಿ ಬಡ್ತಿ, ವ್ಯವಹಾರದಲ್ಲಿ ಬಂಪರ್ ಅದಯದ ಜೊತೆಗೆ ನೀವು ಕಂಡ ಕನಸೆಲ್ಲಾ ನನಸಾಗುವ ಸುವರ್ಣ ಸಮಯವನ್ನು ಆನಂದಿಸುವಿರಿ.
ಕನ್ಯಾ ರಾಶಿ: ಗಜಕೇಸರಿ ರಾಜಯೋಗವು ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗವನ್ನು ಕರುಣಿಸಲಿದೆ. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸುವಿರಿ. ಹಣದ ಸುರಿಮಳೆಯೇ ಆಗಲಿದ್ದು ಹಣಕಾಸಿನ ಬಿಕ್ಕಟ್ಟಿನಿಂದ ಪರಿಹಾರವನ್ನು ಕಾಣುವಿರಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.