ಊಟಕ್ಕಿಂತ ಅರ್ಧ ಗಂಟೆ ಮುಂಚೆ ಈ ಹಣ್ಣು ಸೇವಿಸಿದರೆ ಪಥ್ಯ ಇಲ್ಲದೆಯೂ ನಾರ್ಮಲ್ ಆಗಿರುವುದು ಬ್ಲಡ್ ಶುಗರ್ !ಬ್ಲಡ್ ಪ್ರೆಶರ್ ಗೂ ಇದು ಬೆಸ್ಟ್ ಮೆಡಿಸಿನ್


Dry fruit to control blood sugar : ಆಹಾರ ಸೇವೆಯ ಅರ್ಧ ಗಂಟೆ ಮೊದಲು ಈ ಒಣ ಹಣ್ಣು  ತಿಂದರೆ ಶುಗರ್ ಏರುವ ಭಯ ಇರುವುದಿಲ್ಲ.

ಬೆಂಗಳೂರು : ಮಧುಮೇಹ ಇದ್ದಾಗ ಆಹಾರ ಸೇವನೆಯಲ್ಲಿ ಪಥ್ಯ ಮಾಡುವಂತೆ ಹೇಳಲಾಗುತ್ತದೆ. ಪಥ್ಯ ಮಾಡುವ ಬದಲು ಸರಿಯಾದ ಸಮಯದಲ್ಲಿ ಸರಿಯಾದ ಆಹಾರ ಸೇವಿಸಿದರೆ ನೈಸರ್ಗಿಕವಾಗಿ ರಕ್ತದ ಸಕ್ಕರೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

ನಾವು ಊಟಕ್ಕಿಂತ ಮುನ್ನ ಮತ್ತು ಊಟದ ನಂತರ ಯಾವ ಆಹಾರ ಸೇವಿಸುತ್ತೇವೆ ಎನ್ನುವುದೇ ನಮ್ಮ ಬ್ಲಡ್ ಶುಗರ್ ನಾರ್ಮಲ್ ಆಗಿರುವುದಕ್ಕೆ ಪ್ರಮುಖ ಕಾರಣ.  

2 /7

ಮಧುಮೇಹ ಇದ್ದಾಗ ಆಹಾರ ಸೇವನೆಯಲ್ಲಿ ಪಥ್ಯ ಮಾಡುವಂತೆ ಹೇಳಲಾಗುತ್ತದೆ. ಪಥ್ಯ ಮಾಡುವ ಬದಲು ಸರಿಯಾದ ಸಮಯದಲ್ಲಿ ಸರಿಯಾದ ಆಹಾರ ಸೇವಿಸಿದರೆ ನೈಸರ್ಗಿಕವಾಗಿ ರಕ್ತದ ಸಕ್ಕರೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. 

3 /7

ಸಾಮಾನ್ಯವಾಗಿ ಬೆಳಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಭೋಜನ ಹೀಗೆ  ಆಹಾರ ಸೇವನೆ ಮಾಡಿದ ಕೂಡಲೇ ಬ್ಲಡ್ ಶುಗರ್ ಹೆಚ್ಚಾಗುತ್ತದೆ. ಆದರೆ ಆಹಾರ ಸೇವೆಯ ಅರ್ಧ ಗಂಟೆ ಮೊದಲು ಈ ಒಣ ಹಣ್ಣು  ತಿಂದರೆ ಶುಗರ್ ಏರುವ ಭಯ ಇರುವುದಿಲ್ಲ.    

4 /7

ಆಹಾರ ಸೇವನೆಯ ಅರ್ಧ ಗಂಟೆ ಮುನ್ನ ಬಾದಾಮಿಯನ್ನು  ತಿಂದರೆ ರಕ್ತದಲ್ಲಿನ ಸಕ್ಕರೆ ಮಟ್ಟ ಶಾಶ್ವತವಾಗಿ ನಿಯಂತ್ರಣದಲ್ಲಿರುತ್ತದೆ. ಗ್ಲೂಕೋಸ್ ಮಟ್ಟವೂ ಕಡಿಮೆಯಾಗಬಹುದು.  

5 /7

ಬಾದಾಮಿಯಲ್ಲಿ ಹೇರಳವಾದ ಮೊನೊ- ಎನ್ ಸ್ಯಾಚ್ಯುರೆಟೆಡ್ ಫ್ಯಾಟ್, ಫೈಬರ್ ಮತ್ತು ಪ್ರೋಟೀನ್ ಕಂಡು ಬರುತ್ತದೆ. ಇದು ಬ್ಲಡ್ ಶುಗರ್ ನಿಯಂತ್ರಣ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ಆಹಾರ ಸೇವಿಸುವ ಅರ್ಧ ಗಂಟೆ ಮುನ್ನ 20 ಗ್ರಾಂ ಬಾದಾಮಿ ತಿನ್ನಬೇಕು.   

6 /7

ಬಾದಾಮಿಯನ್ನು ಹಾಗೆಯೇ ನೇರವಾಗಿ ತಿನ್ನುವಂತಿಲ್ಲ. ಸುಮಾರು 6 ಗಂಟೆಗಳ ಕಾಲ ನೆನೆಸಿಟ್ಟು ಸಿಪ್ಪೆ ಸುಲಿದೇ ತಿನ್ನಬೇಕು.ಸಿಪ್ಪೆ ಸಹಿತ ಬಾದಾಮಿಯನ್ನು ಎಂದೂ ಸೇವಿಸಬಾರದು. 

7 /7

ಸೂಚನೆ : ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ.