Suchandra Dasgupta Died: ಖ್ಯಾತ ಬಂಗಾಳಿ ನಟಿ ಸುಚಂದ್ರ ದಾಸ್ಗುಪ್ತಾ ಅವರು ತಮ್ಮ 29ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕಾರು ಅಪಘಾತದಿಂದ ನಟಿ ಸಾವನ್ನಪ್ಪಿದ್ದಾರೆ. ಸದ್ಯ ಪೊಲೀಸರು ತನಿಖೆಯಲ್ಲಿ ತೊಡಗಿದ್ದಾರೆ.
Accident: ಚೋರಡಿಯ ಬಳಿ ಭೀಕರ ಸಂಭವಿಸಿದೆ ಎರಡು ಬಸ್ಸುಗಳ ನಡುವೆ ಪರಸ್ಪರ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ ಪ್ರಕಾರ ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ
Punjab Gas Leak Incident: ಲೂಧಿಯಾನದಲ್ಲಿ ಅನಿಲ ಸೋರಿಕೆಯಿಂದ ಭಾರಿ ಆತಂಕ ಸೃಷ್ಟಿಯಾಗಿದೆ. ಈ ಅವಘಡದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಅನೇಕ ಜನರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Road Accident: ಅಪಘಾತ ಬಳಿಕ ಲಾರಿ ಚಾಲಕ ಸ್ಥಳದಿಂದ ಎಸ್ಕೇಪ್ ಆಗಲು ಯತ್ನಿಸಿದ್ದು ಸ್ಥಳೀಯರು ವಾಹನವನ್ನು ಬೆನ್ನಟ್ಟಿ ನಗರದ ಬೈಪಾಸ್ ಬಳಿ ಲಾರಿಯನ್ನು ತಡೆದು ಚಾಲಕ ಹಾಗೂ ವಾಹನವನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ.
Accident In Akola: ಮಹಾರಾಷ್ಟ್ರದ ಅಕೋಲಾದಲ್ಲಿ ದೊಡ್ಡ ಅವಘಡವೊಂದು ಸಂಭವಿಸಿದೆ. ಬಿರುಗಾಳಿ ಸಹಿತ ಮಳೆಗೆ ಬಾಲಾಪುರ ತಾಲೂಕಿನ ಬಾಬೂಜಿ ಮಹಾರಾಜ ಮಂದಿರ ಆವರಣದ ತಗಡಿನ ಶೆಡ್ ಮೇಲೆ ಬೇವಿನ ಮರ ಬಿದ್ದಿದೆ. ಇದರಲ್ಲಿ 7 ಮಂದಿ ಅಸುನೀಗಿದ್ದಾರೆ.
ನಿನ್ನೆ ಭಾನುವಾರ ಕಂಪನಿಗೆ ರಜೆ. ಹಾಗಾಗಿ ಸುಲೋಚನ ಸ್ನೇಹಿತ ಆನಂದ್ ಎಂಬಾತನ ಜೊತೆಗೆ ಕನಕಪುರ ಕಡೆ ತೆರಳಿದ್ಳು. ಸುಜುಕಿ ಆ್ಯಕ್ಸಿಸ್ ಸ್ಕೂಟರ್ ಹತ್ತಿ ಹೊರಟವ್ರು ಸುತ್ತಾಟ ನಡೆಸಿ ಸಂಜೆ ಆಗುತ್ತಿದ್ದಂತೆ ಮತ್ತೆ ಬೆಂಗಳೂರು ಕಡೆಗೆ ವಾಪಸ್ಸಾಗಿದ್ರು. ನೈಸ್ ರಸ್ತೆ ಮೂಲಕ ಬಂದವರು ಇನ್ನೇನು ಪಿಇಎಸ್ ಕಾಲೇಜು ಟೋಲ್ ದಾಟಬೇಕಿತ್ತು ಅಷ್ಟರಲ್ಲಾಗಲೇ...
Nadoja Belagallu Veeranna: ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಕಾರು ಅಪಘಾತದಲ್ಲಿ ಸಾವನ್ನಪಿದ್ದಾರೆ. ನಾಡೋಜ ಬೆಳಗಲ್ಲು ವೀರಣ್ಣನವರ ಬಗ್ಗೆ ನೀವು ತಿಳಿದಿರದ ಮತ್ತಷ್ಟು ವಿಷಯಗಳು ಇಲ್ಲಿವೆ.
Nadoja Belagallu Veeranna: ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಕಾರು ಅಪಘಾತದಲ್ಲಿ ಸಾವನ್ನಪಿದ್ದಾರೆ. ಬೆಳಗಲ್ಲು ವೀರಣ್ಣ ಬಳ್ಳಾರಿಯಿಂದ ಚಿಕ್ಕಮಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿದೆ.
ಮತದಾರರಿಗೆ ಸಾಧನೆ ತೋರಿಸಿ ಮತ ಕೇಳಲಾಗದ ಬಿಜೆಪಿ ಹೆಂಡದ ಮೊರೆ ಹೋಗಿರುವುದು ನಾಚಿಕೆಗೇಡು. ಹೆಂಡ ಹಂಚುವ ಕಾರ್ಯಸೂಚಿ RSS ಕಚೇರಿಯಿಂದ ಬಂದಿದ್ದೇ ಸಿಟಿ ರವಿಯವರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Belagavi : ದೀರ್ಘ ದಂಡ ನಮಸ್ಕಾರ ಹಾಕುತ್ತಿರುವ ಯುವತಿಯ ತಲೆಮೇಲೆ ಕಾರಿನ ಚಕ್ರ ಹರಿದು ಯುವತಿಯು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ನಡೆದಿದೆ.
ಜೇವರ್ಗಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಹೆಲಿಕಾಪ್ಟರ್ನಲ್ಲಿ ಆಗಮಿಸಿದ್ದರು. ವಿಜಯಪುರ-ಕಲಬುರಗಿ ರಸ್ತೆ ಬದಿಯ ಜಮೀನಿನಲ್ಲಿರುವ ಹೆಲಿಪ್ಯಾಡ್ನಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ತಲೆಗೆ ತೀವ್ರ ಪೆಟ್ಟಾಗುತ್ತಿರುವ ಹಿನ್ನೆಲೆ ಸಾವಿನ ಸಂಖ್ಯೆಗಳು ಹಾಗೂ ವಿವಿಧ ರೀತಿಯ ಅಂಗ ವೈಕಲ್ಯತೆ ಕೇಸ್ಗಳು ಹೆಚ್ಚಾಗುತ್ತಿವೆಯಂತೆ. ಇನ್ನು ನಿಮ್ಹಾನ್ಸ್ ನಲ್ಲಿ ಪ್ರತಿ ತಿಂಗಳು ಸರಾಸರಿ 150 ಹಾಗೂ ವಾರ್ಷಿಕ 1,800 ಕೇಸ್ಗಳು ಬೆಂಗಳೂರಿನಲ್ಲೇ ದಾಖಲಾಗುತ್ತಿರುವ ಆಘಾತಕಾರಿ ವಿಚಾರ.
ಆಕೆ ತನ್ನ ಕೆಲಸ ಮುಗಿಸಿ, ಸರ್ಕಾರ ನೀಡಿದ್ದ ವೃದ್ಧಾಪ್ಯ ವೇತನ ತರೋಕೆ ಹೋಗಿದ್ದಳು. ಹಾಗೆ ಹೋದ ಆಕೆ ಮರಳಿ ಬಂದಿದ್ದು ಮಾತ್ರ ಹೆಣವಾಗಿ. ಜನರನ್ನ ಕಾಯಬೇಕಿದ್ದ ಶಾಸಕರೇ ಆಕೆಯನ್ನ ಬಲಿ ಪಡೆದ್ರು ಅನ್ನೋ ಆರೋಪ ಕೇಳಿಬಂದಿದೆ. ಆದ್ರೆ ಅದಕ್ಕೆ ಶಾಸಕರು ಇಲ್ಲ ಇಲ್ಲ ಅಂತಿದ್ದಾರೆ. ಹಾಗಿದ್ರೆ ನಿಜಕ್ಕೂ ನಡೆದಿದ್ದೆನೂ ಅನ್ನೋದನ್ನ ನೀವೇ ನೋಡಿ.
Metro Pillar Collapse Case: ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ಈಗಲೇ ಯಾರದ್ದು ತಪ್ಪು ಎಂದು ಹೇಳಲು ಸಾಧ್ಯವಿಲ್ಲ ಎಂದು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.