ಬಿಜೆಪಿ ಅಂತರಿಕ ಕಲಹಕ್ಕೆ ಹೈಕಮಾಂಡ್ ಬಿಗ್ ಪ್ಲಾನ್..!
ರಾಜ್ಯ ಉಸ್ತುವಾರಿ ಬದಲಾವಣೆ ಜೊತೆಗೆ ರೆಬೆಲ್ಸ್ಗೆ ಮಣೆ
ಭಿನ್ನರ ಓರ್ವ ನಾಯಕನಿಗೆ ರಾಷ್ಟ್ರೀಯ ಮಟ್ಟದಲ್ಲಿ ಸ್ಥಾನಮಾನ
ರೆಬೆಲ್ ನಾಯಕರನ್ನ ರೆಬೆಲ್ಸ್ ಎನ್ನಬೇಡಿ ನಾವೆಲ್ಲ ಒಂದೇ
ಒಟ್ಟಾಗಿ ಸರ್ಕಾರದ ವಿರುದ್ಧ ಹೋರಾಡುತ್ತೇವೆ-ವಿಜಯೇಂದ್ರ
ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಸರತ್ತು
ವಿಜಯೇಂದ್ರ ಇಳಿಸಲು ಭಿನ್ನರ ಇನ್ನಿಲ್ಲದ ಸರ್ಕಸ್
ಭಿನ್ನರಿಗೆ ಸಾಥ್ ನೀಡಿರುವ BJP ತಟಸ್ಥ ಬಣ
ಬಿಜೆಪಿ ರಾಜ್ಯಾಧ್ಯಕ್ಷ ರೇಸ್ನಲ್ಲಿ ಹಲವರ ಹೆಸರು
ಬಂಡೂರಿ ನಾಲೆ ತಿರುವು ಯೋಜನೆಗೆ ಅಗತ್ಯವಿರುವ 28 ಹೆಕ್ಟೇರ್ ಅರಣ್ಯ ಪ್ರದೇಶದ ಸ್ವಾಧೀನಕ್ಕಾಗಿ 2024ರ ಆಗಸ್ಟ್ ನಲ್ಲಿಯೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಬೇಡಿಕೆಗೆ ಸಂಬಂಧಿಸಿದ ಇತರ ಪ್ರಕ್ರಿಯೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣಗೊಳಿಸಲಾಗಿದ್ದು ಈ ನದಿ ತಿರುವು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡುವುದಷ್ಟೇ ಬಾಕಿ ಉಳಿದಿದೆ.ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಕರ್ನಾಟಕಕ್ಕೆ 173 ಟಿಎಂಸಿ ನೀರಿನ ಪಾಲನ್ನು ನೀಡಿ 2010ರಲ್ಲಿಯೇ ಐತೀರ್ಪು ನೀಡಿದೆ.
ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ ಪ್ರತಿಯೊಂದು ರೂಪಾಯಿಯನ್ನು ರಾಜ್ಯ ಸರ್ಕಾರವು ಉದ್ದೇಶಿತ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲು ಸಂಪೂರ್ಣವಾಗಿ ಬಳಸಿಕೊಂಡಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ಅನುದಾನದ ಪಾಲನ್ನು ನೀಡಲು ನಿರಾಕರಿಸುತ್ತಾ ಬಂದಿದೆ.
ʻನನಗೆ ನೋಟಿಸ್ ಬಂದಿಲ್ಲ.. ಬಂದ್ರೂ ಉತ್ತರ ಕೊಡಲ್ಲʼ
ಬಿಜೆಪಿಯ ರೆಬೆಲ್ ನಾಯಕ ಯತ್ನಾಳ್ ದ್ವಂದ್ವ ಹೇಳಿಕೆ
ಕೇಂದ್ರ ಶಿಸ್ತು ಸಮಿತಿಗೇ ಸವಾಲೆಸೆದ ಹಿಂದೂ ಹುಲಿ
ನಿನ್ನೆ ಕಡೆಯ ದಿನ.. ಇಂದು ಏನಾಗುತ್ತೆ ಯತ್ನಾಳ್ ನಡೆ
72 ಗಂಟೆಯೊಳಗೆ ಉತ್ತರಿಸಲು ತಿಳಿಸಿದ್ದ ಹೈಕಮಾಂಡ್
ಬಸನಗೌಡ ಪಾಟೀಲ ಯತ್ನಾಳ್ ನೋಟಿಸ್ಗೆ ಉತ್ತರ ಕೊಡ್ತಾರಾ?
ಹೈಕಮಾಂಡ್ ಮಟ್ಟದಲ್ಲಿ ವಿಜಯೇಂದ್ರಗೆ ಹಿನ್ನಡೆ
ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರ ಬದಲಿಸಲು ಸೂಚನೆ
BYVಗೆ ಪತ್ರ ಬರೆದ ಉಸ್ತುವಾರಿ ರಾಧಾಮೋಹನ್
B.ಸಂದೀಪ್ ಆಯ್ಕೆ ತಡೆಹಿಡಿಯುವಂತೆ ಸೂಚನೆ
ಸಂದೀಪ್ ವಿರುದ್ಧ ಸಿಡಿದೆದ್ದ ಸಂಸದ ಸುಧಾಕರ್.
ಬಿಜೆಪಿ ನೋಟಿಸ್ ಬಗ್ಗೆ ಶಾಸಕ ಯತ್ನಾಳ್ ಟ್ವೀಟ್
ನನಗೆ ನೋಟಿಸ್ ಬಂದಿದೆ ಎಂದು ವಿಜೃಂಭಿಸುತ್ತಿದೆ
ನನಗೆ ಅಧಿಕೃತವಾಗಿ ಯಾವುದೇ ನೋಟಿಸ್ ಬಂದಿಲ್ಲ
ಬಂದ್ರೆ ವಿವರವಾಗಿ ಲಿಖಿತ ರೂಪದಲ್ಲಿ ಉತ್ತರಿಸುತ್ತೇನೆ.
ಮಹಿಳೆಯೊಬ್ಬರ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಬ್ಲಾಕ್ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಬಿಜೆಪಿ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಅವನ ಲ್ಯಾಪ್ಟಾಪ್ನಲ್ಲಿ ಹುಡುಕಾಟ ನಡೆಸಿದಾಗ ಹಲವು ಆಘಾತಕಾರಿ ವಿವರಗಳು ಬೆಳಕಿಗೆ ಬಂದಿವೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
Parvesh Sahib Singh Verma : ನವದೆಹಲಿ ಕ್ಷೇತ್ರದಿಂದ ಎಎಪಿ ಮುಖ್ಯಸ್ಥ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಅವರು ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ, ಅವರು ದೆಹಲಿಯ ಮುಖ್ಯಮಂತ್ರಿ ಅಭ್ಯರ್ಥಿಯ ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿದ್ದಾರೆ.. ಕಳೆದ ಲೋಕಸಭಾ ಚುನಾವಣೆಯಿಂದ ದೂರ ಉಳಿದಿದ್ದ ಪರ್ವೇಶ್ ವರ್ಮಾ, ಸದ್ಯ ನವದೆಹಲಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದ್ದಿದ್ದರು.
Janpura Election Results 2025: ದೆಹಲಿಯ ಮಾಜಿ ಉಪಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರು ಜಂಗ್ಪುರದಲ್ಲಿ ನಡೆದ ನೇರ ಹೋರಾಟದಲ್ಲಿ ಸೋಲನ್ನು ಒಪ್ಪಿಕೊಂಡಿದ್ದಾರೆ, ಬಿಜೆಪಿಯ ತರವಿಂದರ್ ಸಿಂಗ್ ಮಾರ್ವಾ ನಂತರದ ಸುತ್ತಿನ ಮತ ಎಣಿಕೆಯಲ್ಲಿ ಅವರನ್ನು ಹಿಂದಿಕ್ಕಿದರು. ಮೊದಲ ಸುತ್ತಿನಲ್ಲಿ ಹಿಂದುಳಿದಿದ್ದ ಸಿಸೋಡಿಯಾ ನಿರ್ಣಾಯಕ ಮುನ್ನಡೆ ಸಾಧಿಸಿ ಗೆಲುವಿನ ನಗೆ ಬೀರಿದ್ದಾರೆ.
Arvind Kejriwal: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಇತಿಹಾಸ ಸೃಷ್ಟಿಸಿದೆ. 27 ವರ್ಷಗಳ ನಂತರ ದೆಹಲಿಯಲ್ಲಿ ಸರ್ಕಾರ ರಚಿಸುವತ್ತ ಬಿಜೆಪಿ ಹೆಜ್ಜೆ ಹಾಕುತ್ತಿದೆ. ಭ್ರಷ್ಟಾಚಾರದ ವಿರುದ್ಧ ಹುಟ್ಟಿಕೊಂಡ ಆಮ್ ಆದ್ಮಿ ಪಕ್ಷದ ಆಡಳಿತ ಅಂತ್ಯಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.