ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770004 ಗೆ ಸಂಪರ್ಕಸಬಹದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮಾನ್ಯವಾಗಿ ಚಳಿಗಾಲದಲ್ಲಿ ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚುತ್ತದೆ. ನರಗಳ ಸಂಕೋಚನದಿಂದಾಗಿ ರಕ್ತದೊತ್ತಡ ಹೆಚ್ಚಾಗುತ್ತದೆ, ಇದು ಹೃದಯದ ಮೇಲೆ ಹೆಚ್ಚಿನ ಒತ್ತಡವನ್ನು ಬೀರುತ್ತದೆ. ಅಧಿಕ ರಕ್ತದೊತ್ತಡವು ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ, ಇದು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ.
ಪ್ರತಿನಿತ್ಯ ಸ್ಟೀಮ್ ತೆಗೆದುಕೊಳ್ಳುವುದರಿಂದಲೂ ಈ ಸಮಸ್ಯೆಯನ್ನು ಕಡಿಮೆ ಮಾಡಬಹುದು. ಇದಕ್ಕಾಗಿ ನೀರಿನಲ್ಲಿ ಸ್ವಲ್ಪ ಕರ್ಪೂರವನ್ನು ಸೇರಿಸಿ ಮತ್ತು ನಂತರ ಸುಮಾರು 15 ನಿಮಿಷಗಳ ಕಾಲ ಈ ನೀರಿನಿಂದ ಉಗಿ ಮಾಡಿ. ಇದರಿಂದ ಮುಂಜಾನೆ ಸೀನುವ ಸಮಸ್ಯೆ ಕಡಿಮೆಯಾಗುತ್ತದೆ.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನೀವು ಸಾಮಾನ್ಯದ ಜ್ಞಾನಕ್ಕೆ ಸಂಬಂಧಿಸಿದ ವಿಷಯಗಳನ್ನು ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ.ಹಾಗಾಗಿ ಈಗ ಕೆಲವು ಸಾಮಾನ್ಯ ಜ್ಞಾನಕ್ಕೆ ಸಂಬಂಧಪಟ್ಟ ಪ್ರಶ್ನೆಗಳಿಗೆ ಉತ್ತರ ಹುಡುಕುವ ಪ್ರಯತ್ನ ಮಾಡೋಣ ಬನ್ನಿ.
ಹಾಲು ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಪ್ರತಿಯೊಬ್ಬರೂ ದಿನಕ್ಕೆ ಒಂದು ಲೋಟ ಹಾಲು ಕುಡಿಯಬೇಕು. ಹೆಚ್ಚಾಗಿ ಹಾಲನ್ನು ಬೆಳಿಗ್ಗೆ ಸೇವಿಸಲಾಗುತ್ತದೆ. ಬೆಳಗಿನ ಉಪಾಹಾರದೊಂದಿಗೆ ಹಾಲನ್ನು ಸೇವಿಸಿದರೆ ಇಡೀ ದಿನ ದೇಹಕ್ಕೆ ಶಕ್ತಿ ಬರುತ್ತದೆ. ಈ ಹಾಲಿನಲ್ಲಿ ತುಪ್ಪದಲ್ಲಿ ಹುರಿದ ಮೆಂತ್ಯವನ್ನು ಬೆರೆಸಿ ಸೇವಿಸಿದರೆ ಅದರ ಪೌಷ್ಟಿಕಾಂಶ ಹೆಚ್ಚುತ್ತದೆ. ಮೆಂತ್ಯದಲ್ಲಿ ಪ್ರೋಟೀನ್, ಫೈಬರ್, ವಿಟಮಿನ್ ಬಿ6 ಮುಂತಾದ ಪೋಷಕಾಂಶಗಳಿವೆ. ಇದನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳು ನಿವಾರಣೆಯಾಗುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.