ಇಂದು ಕನ್ನಡಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬೆಳಗ್ಗೆ 11ಕ್ಕೆ ಸಂಘಟನೆಯಿಂದ ಮೆಟ್ರೋ ಕಚೇರಿಗೆ ಮುತ್ತಿಗೆ
ಸಂಜೆ 4ಕ್ಕೆ ಮೆಟ್ರೋ ಪ್ರಯಾಣಿಕರ ಸಂಘದಿಂದ ಪ್ರತಿಭಟನೆ
ಫ್ರೀಡಂ ಪಾರ್ಕ್ನಲ್ಲಿ ಪ್ರಯಾಣಿಕರ ಸಂಘದಿಂದ ಪ್ರತಿಭಟನೆ
ದರ ಏರಿಕೆ ಹಾಗೂ ದರ ಇಳಿಕೆ ಚೌಕಾಸಿ ವಿರೋಧಿಸಿ ಮುತ್ತಿಗೆ
ಮೊದಲೇ ಬೆಲೆ ಏರಿಕೆ ಬಿಸಿಯಿಂದ ಕಂಗೆಟ್ಟ ಜನಸಾಮಾನ್ಯರಿಗೆ ಮೆಟ್ರೊ ಟಿಕೆಟ್ ದರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಎಲ್ಲೆಡೆ ಜನಾಕ್ರೋಶ ವ್ಯಕ್ತವಾಗಿದ್ದು, ಇಂದು ಕರ್ನಾಟಕ ಕನ್ನಡ ಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು.
Namma Metro: ವ್ಯಕ್ತಿಯೋರ್ವ ಮೆಟ್ರೊ ಟ್ರ್ಯಾಕಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ರಾತ್ರಿ 8.56 ಕ್ಕೆ ಚಲ್ಲಘಟ್ಟ ಕಡೆಗೆ ತೆರಳುತ್ತಿದ್ದ ರೈಲು ಹೊಸಹಳ್ಳಿ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಪ್ಲಾಟ್ಫಾರ್ಮ್ 2 ರಲ್ಲಿ ನಿಂತಿದ್ದ ಒಬ್ಬ ಯುವಕ ಇದ್ದಕ್ಕಿದ್ದಂತೆ ಹಳಿ ಮೇಲೆ ಹಾರಿ ರೈಲಿನ ಕಡೆಗೆ ಧಾವಿಸಿದ್ದಾರೆ. ಇದು ರೈಲು ಹತ್ತಲು ಕಾಯುತ್ತಿದ್ದ ಇತರ ಪ್ರಯಾಣಿಕರನ್ನು ಬೆಚ್ಚಿಬೀಳಿಸಿತು.
ಸಭೆಯ ನಂತರ ಸಚಿವ ಅನುರಾಗ್ ಠಾಕೂರ್ ಮಾತನಾಡಿ, ಇಂದು ಸಚಿವ ಸಂಪುಟ 2 ಹೊಸ ಮೆಟ್ರೋ ಕಾರಿಡಾರ್’ಗಳಿಗೆ ಅನುಮೋದನೆ ನೀಡಿದೆ. ಮೊದಲನೆಯದು ಲಜಪತ್ನಗರದಿಂದ ಸಾಕೇತ್ ಜಿ ಬ್ಲಾಕ್’ಗೆ ಮತ್ತು ಎರಡನೆಯದು ಇಂದ್ರಲೋಕದಿಂದ ಇಂದ್ರಪ್ರಸ್ಥದವರೆಗೆ ಮೆಟ್ರೋ ಕಾರಿಡಾರ್ ಅನ್ನು ಅನುಮೋದಿಸಲಾಗಿದೆ.
First Driverless : ಬಿಎಂಆರ್ ಸಿಎಲ್ ಇದೀಗ ನಗರದಲ್ಲಿ ನಮ್ಮ ಮೆಟ್ರೋದ ಮುಂದುವರಿದ ಭಾಗವಾಗಿ ಮೊದಲ ಚಾಲಕ ರಹಿತ ಮೆಟ್ರೋ ರೈಲು ಸೇವೆ ಪರಿಚಯಿಸುತ್ತಿದ್ದು, ಈಗಾಗಲೇ ಚೀನಾದಿಂದ ಮೊದಲ ಚಾಲಕರಹಿತ ರೈಲು ನಗರಕ್ಕೆ ಆಗಮಿಸಿದೆ.
DCM DK Shivakumar: ಬೆಂಗಳೂರು ವಿವಿಯ ಜ್ಞಾನಭಾರತಿ ಬಿಪೆಡ್ ಮೈದಾನದಲ್ಲಿ ಭಾನುವಾರ ನಡೆದ "ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ" ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಹೇಳಿದ್ದಿಷ್ಟು;
By accepting cookies, you agree to the storing of cookies on your device to enhance site navigation, analyze site usage, and assist in our marketing efforts.