ತನ್ನ ಪತಿ ಸಿದ್ದರಾಮಯ್ಯ 43 ವರ್ಷಗಳ ಕಾಲ ಪ್ರಾಮಾಣಿಕ ರಾಜಕೀಯ ಮಾಡಿದ್ದಾರೆ. ಪ್ರಾಮಾಣಿಕ ದೃಷ್ಠಿಯಿಂದ ಸೈಟನ್ನ ವಾಪಸ್ಸು ನೀಡಿದ್ದಾರೆ. ಇದು ವಿವಾದ ಆಗುತ್ತೆ ಅಂತ ಮೊದಲು ಗೊತ್ತಿರ್ಲಿಲ್ಲ. ಬಿಜೆಪಿಯವರು ಪ್ರಾಮಾಣಿಕ ಮುಖ್ಯಮಂತ್ರಿ ಮೇಲೆ ಈ ರೀತಿ ಮಾಡ್ತಾರೆ ಅಂತ ಯಾರಿಗೆ ಗೊತ್ತಿತ್ತು ಎಂದು ಕಿಡಿಕಾರಿದರು.
ಸಿಎಂಗೆ ಇಡಿ ಶಾಕ್ ಬೆನ್ನಲ್ಲೇ ಸೈಟ್ ವಾಪಸ್ಗೆ ನಿರ್ಧಾರ
14 ಸೈಟ್ ಹಿಂದಿರುಸುವುದಾಗಿ ಸಿಎಂ ಪತ್ನಿ ಪಾರ್ವತಿ ಪತ್ರ
ವಿವಾದಿತ ಮುಡಾ ಸೈಟ್ ವಾಪಸ್ ಪಡೆಯುವಂತೆ ಮನವಿ
ಪತ್ರದ ಮೂಲಕ ಮುಡಾ ಆಯುಕ್ತರಿಗೆ ಸಿಎಂ ಪತ್ನಿ ಮನವಿ
ಪ್ರಕರಣದ ಸಮಗ್ರ ತನಿಖೆಗೂ ಸಿಎಂ ಪತ್ನಿಆಗ್ರಹ
ನನ್ನ ವೈಯಕ್ತಿಕ ನಿರ್ಧಾರದಿಂದ 14 ನಿವೇಶನ ವಾಪಾಸ್
ನನ್ನ ಪತಿಯ ವಿರುದ್ಧ ಕಳಂಕದ ಆರೋಪ ಬೇಡ ಎಂದು ಮನವಿ
'ರಾಜೀನಾಮೆಯೊಂದೇ ನಿಮಗೆ ಉಳಿದಿರುವ ದಾರಿ'
'ಕೆಟ್ಟ ಮೇಲೆ ಬುದ್ಧಿ ಬಂತು'ಎಂಬ ಗಾದೆ ಮಾತು ಸಿಎಂಗೆ ಅನ್ವಯಿಸುತ್ತಿದೆ
CBI-ED ತನಿಖೆಗಳ ನಿರೀಕ್ಷೆಯಿಂದ ಸಿಎಂ ಬೆದರಿದ್ದಾರೆ
ಸಿಎಂ ಸಿದ್ದು ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ
ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ
14 ಸೈಟ್ ವಾಪಸ್ಗೆ ಸಿಎಂ ಪತ್ನಿ ಪಾರ್ವತಿ ಪತ್ರ ಹಿನ್ನೆಲೆ
ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ
ವಿರೋಧ ಪಕ್ಷಗಳಿಂದ ನನ್ನ ವಿರುದ್ಧ ದ್ವೇಷದ ರಾಜಕಾರಣ
'ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ'
ಟ್ವೀಟ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
ಕಾನೂನು ಕುಣಿಕೆ ಬಿಗಿಯಾಗುತ್ತಿದ್ದಂತೆ ಸೈಟ್ ವಾಪಸ್ಗೆ ನಿರ್ಧಾರ
ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಪ್ಪನ್ನ ಒಪ್ಪಿಕೊಂಡಿದ್ದಾರೆ
ಇದು ನಮ್ಮ ಹೋರಾಟಕ್ಕೆ ಸಿಕ್ಕಿರುವ ಜಯ ಎಂದು ಆಶೋಕ್ ಟ್ವೀಟ್
ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ಟ್ವೀಟ್ ದಾಳಿ
ವಕೀಲ ಅಮೃತೇಶ್ರಿಂದ ದೂರುದಾರರ ವಿರುದ್ಧ ತನಿಖೆಗೆ ಮನವಿ. ಟಿ.ಜೆ. ಅಬ್ರಹಾಂ, ಸ್ನೇಹಮಯಿ ಕೃಷ್ಣ, ಪ್ರದೀಪ್ ಕುಮಾರ್ ವಿರುದ್ಧ ದೂರು. ಸಿಐಡಿ ಡಿಜಿ, ನಗರ ಕಮೀಷನರ್ ಮತ್ತು ಇಡಿ ಅಧಿಕಾರಿಗಳಿಗೆ ದೂರು.ದೂರುದಾರರ ಹಣಕಾಸಿನ ಹಿನ್ನೆಲೆಯ ಬಗ್ಗೆ ತನಿಖೆ ನಡೆಸುವಂತೆ ಮನವಿ.ಪ್ರಿವೆನ್ಷನ್ ಆಫ್ ಮನಿ ಲ್ಯಾಂಡರಿಂಗ್ ಆ್ಯಕ್ಟ್ ಅಡಿಯಲ್ಲಿ ತನಿಖೆಗೆ ಮನವಿ.
ಜನರ ಆಶೀರ್ವಾದ ಇರೋವರೆಗೂ ಯಾರೂ ನನ್ನ ಏನೂ ಮಾಡೋಕಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸ್ವಲ್ಪದಿನ ತೊಂದ್ರೆ ಕೊಡಬಹುದು ಅಷ್ಟೇ. ಕಾನೂನು ಮೂಲಕ ಏನು ಮಾಡುವುದಕ್ಕೆ ಆಗಲ್ಲ. ವಿಪಕ್ಷದವರು ರಾಜೀನಾಮೆ ಕೇಳುತ್ತಿದ್ದಾರೆ ಆದ್ರೆ ನಾನು ಯಾರಿಗೂ ಹೆದರಲ್ಲ ಜಗ್ಗಲ್ಲ, ಬಗ್ಗಲ್ಲ. ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ನಾನು ಕ್ಲಿಯರ್ ಇದ್ದೇನೆ ಎಂದು. ನಾನು ಹೆದರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಕುಮಾರಸ್ವಾಮಿ ತಮ್ಮ ಬಳಿ 7 ಸಚಿವರ ಅಕ್ರಮಗಳ ಬಗ್ಗೆ ದಾಖಲೆಗಳಿವೆ ಎಂದು ಹೇಳುತ್ತಿದ್ದಾರೆ ಎಂದು ಕೇಳಿದಾಗ, ಅವರ ಬಳಿ ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ. ಚಂದ್ರಶೇಖರ್ ಅವರನ್ನು ನಾನು ನೋಡಿಯೂ ಇಲ್ಲ, ಮಾತನಾಡಿಯೂ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಪ್ರಧಾನಿ ಮೋದಿ ಅವರಿಗೆ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಹಕ್ಕಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ವೀಟ್ ಗೆ ಪ್ರಲ್ಹಾದ ಜೋಶಿ ಸಹ ಖಡಕ್ ಆಗಿಯೇ ಟ್ವೀಟ್ ವಾರ್ ನಡೆಸಿದ್ದಾರೆ.
ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ತೀರ್ಪು ವಿಚಾರ.ಪ್ರತಿಕ್ರಿಯೆಗೆ ಕೇಂದ್ರ ಸಚಿವ ಎಚ್ಡಿಕೆ ನಿರಾಕರಣೆ.ಪ್ರತಿಕ್ರಿಯೆ ನೀಡದೆ ತೆರಳಿದ ಕೇಂದ್ರ ಸಚಿವ ಹೆಚ್ಡಿಕೆ. ನೋಡೋಣ ಆದೇಶ ಬರಲಿ ಎಂದು ಹೋದ HDK
ಅಧಿಕಾರಿಗಳ ಮೇಲೆ ಪ್ರಾಸಿಕ್ಯೂಷನ್ ಬೇಡ್ವಾ? ಮುಡಾ ಸೈಟ್ ಕೊಟ್ಟವರ ಮೇಲೆ ಪ್ರಾಸಿಕ್ಯೂಷನ್ ಬೇಡ್ವಾ? ಆಗ ಮುಡಾ ಚೇರ್ಮನ್ ಇದ್ದವರು ಯಾರು ಹೇಳಿ..?
ಇವರ ಅಧಿಕಾರದಲ್ಲಿಯೇ ಸೈಟ್ ಕೊಟ್ಟಿದಾರೆ. ಇವರೇ ಪಾದಯಾತ್ರೆ ಮಾಡುತ್ತಿದ್ದಾರೆ. 14 ಸೈಟ್ ಅಷ್ಟೇ ಯಾಕೆ? 125 ಸೈಟ್ ಬಗ್ಗೆಯೂ ತನಿಖೆಯಾಗಲಿ
ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ ಗೆ ಕೆಐಡಿಬಿಯ ಏರೋಸ್ಪೇಸ್ ಪಾರ್ಕ್ ನಲ್ಲಿ ನೀಡಿರುವ ಸಿಎ ಸೈಟ್ ಕುರಿತು ಅವರು ಎತ್ತಿರುವ ತಕರಾರಿಗೆ ಯಾವುದೇ ಆಕ್ಷೇಪಣೆಯಿಲ್ಲ. ಆದರೆ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬವನ್ನು ಗುರಿ ಮಾಡಿರುವ ರೀತಿ ಸಂಪೂರ್ಣ ಭಟ್ಟಂಗಿ ತನದಿಂದ ಕೂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.