Womens Premier League 2025: ಈಗಾಗಲೇ ಮಹಿಳಾ ಪ್ರೀಮಿಯರ್ ಲೀಗ್ಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿಗರು ಒಟ್ಟು 4 ಆರ್ಸಿಬಿ ಪಂದ್ಯಗಳನ್ನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಣ್ತುಂಬಿಕೊಳ್ಳಬಹುದು. ಅದೇ ರೀತಿ ಬೇರೆ ಬೇರೆ ತಂಡಗಳ 4 ಪಂದ್ಯಗಳನ್ನೂ ವೀಕ್ಷಿಸುವ ಅವಕಾಶ ಸಿಗಲಿದೆ.
Vijay Hazare Trophy: ಶತಕ ಬಾರಿಸುವ ಮೂಲಕ ಕರ್ನಾಟಕಕ್ಕೆ ಗೆಲುವು ತಂದುಕೊಟ್ಟ ಪಡಿಕ್ಕಲ್ ಬ್ಯಾಟಿಂಗ್ ನೋಡಿದ ಆರ್ಸಿಬಿ ಫ್ಯಾನ್ಸ್ ಫುಲ್ ಖುಷಿಯಾಗಿದ್ದಾರೆ. ಏಕೆಂದರೆ 2025ರ ಮೆಗಾ ಹರಾಜಿನಲ್ಲಿ ದೇವದತ್ ಪಡಿಕ್ಕಲ್ ಆರ್ಸಿಬಿ ತಂಡ ಸೇರಿಕೊಂಡಿದ್ದಾರೆ.
ಗುಜರಾತಿನ ವಡೋದರಾದಲ್ಲಿ ವಿಮಾನ ತಯಾರಿಕಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ, ಇದು ವಾಯುಯಾನ ಕ್ಷೇತ್ರದಲ್ಲಿ ಸ್ವಾವಲಂಬಿಯಾಗುವತ್ತ ಭಾರತದ ದೈತ್ಯ ಜಿಗಿತ ಎಂದು ಹೇಳಿದರು.
ಗುಜರಾತ್ನ ಕೆಲವು ಭಾಗಗಳಲ್ಲಿ ರೈಲು ಸಂಚಾರವನ್ನು ರದ್ದುಪದಿಸಲಾಗಿದ್ದು, 12 ರೈಲು ಮಾರ್ಗಗಳನ್ನು ಬದಲಾಯಿಸಲಾಗಿದೆ. ಅಷ್ಟೇ ಅಲ್ಲದೆ, ವಡೋದರಾ ವಿಮಾನ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ 9 ಗಂಟೆಯವರೆಗೆ ವಿಮಾನ ಸೇವೆ ಸಹ ಸ್ಥಗಿತಗೊಳಿಸಲಾಗಿದೆ.
"ಖಾಲಿ ಕೈಯಲ್ಲಿ ಆಟವಾಡುತ್ತಾ ಶಾಲೆಗೆ ಬರುವ ಮಕ್ಕಳು, ಸ್ಟಡಿ ಕಿಟ್ಗಳ ಸಹಾಯದಿಂದ ಅಧ್ಯಯನ ಮಾಡುತ್ತಾರೆ. ಬಳಿಕ ಸ್ಟಡಿ ಕಿಟ್ಗಳನ್ನು ಶಾಲೆಯಲ್ಲಿಯೇ ಬಿಟ್ಟು ಮನೆಗೆ ತೆರಳುತ್ತಾರೆ. ಇದಲ್ಲದೆ ಮಕ್ಕಳಿಗೆ ಯಾವುದೇ ಹೋಮ್ವರ್ಕ್ ನೀಡಲಾಗುವುದಿಲ್ಲ".
ಇತ್ತೀಚಿಗಷ್ಟೇ ವಡೋದರಾದಲ್ಲಿ ಒಳಚರಂಡಿ ಸ್ವಚ್ಚಗೊಳಿಸುತ್ತಿದ್ದ ವೇಳೆ ಉಸಿರುಗಟ್ಟಿ ನಾಲ್ವರು ಪೌರ ಕಾರ್ಮಿಕರು ಹಾಗೂ ಮೂವರು ಹೋಟೆಲ್ ಕಾರ್ಮಿಕರು ಮೃತಪಟ್ಟ ಹಿನ್ನಲೆಯಲ್ಲಿ ಈಗ ಈ ಘಟನೆಗೆ ಸಂಭಂದಪಟ್ಟಂತೆ ಹೋಟೆಲ್ ಮ್ಯಾನೇಜರ್ ಹಾಗೂ ಮಾಲಿಕರನ್ನು ಪೋಲಿಸರು ಬಂಧಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.