ಅವರ ಮೇಲೆ ಜನರ ಪ್ರೀತಿ ಇದೆ, ಆದರೆ ಅವರಿಗೆ ಸ್ಥಾನ ಕೊಟ್ಟಿಲ್ಲ ಮುಂದಿನ ದಿನಗಳಲ್ಲಿ ಒಳ್ಳೆ ಸ್ಥಾನ ಕೊಡುವರೆಂಬ ಭರವಸೆ ಇದೆ ಧಾರವಾಡದಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಬೆಲ್ಲದ್ ಹೇಳಿಕೆ
ಸಭಾತ್ಯಾಗದ ಬಗ್ಗೆ ಬಿಜೆಪಿ ನಾಯಕರ ಅಸಮಾಧಾನ ವಿಚಾರ. ಎಲ್ಲ ನಾಯಕರ ಅಭಿಪ್ರಾಯ ಪಡೆದು ತೀರ್ಮಾನ ಮಾಡಿದ್ದೆವು. ಬೆಳಗಾವಿಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆ. ಯತ್ನಾಳ್, ವಿಜಯೇಂದ್ರ ಸೇರಿ ಎಲ್ಲರೂ ತೀರ್ಮಾಸಿದ್ದೆವು. ಸಮನ್ವಯತೆ ಕೊರತೆ ಇರೋದರಿಂದ ಆ ರೀತಿ ಆಗಿದೆ .
ಡಿಕೆಶಿ ವಿರುದ್ಧ ಯತ್ನಾಳ್ ಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಕೆ. ಯತ್ನಾಳ್ ಕಾನೂನು ಹೋರಾಟಕ್ಕೆ ಬೆಳಗಾವಿ ಸಾಹುಕಾರ್ ಸಾಥ್. ಸಾಹುಕಾರ್ ಬೆಂಬಲದೊಂದಿಗೆ ಕೋರ್ಟ್ಗೆ ದಾವೆ ಹೂಡಿದ ಯತ್ನಾಳ್. ಅರ್ಜಿ ಸಲ್ಲಿಸುವ ಮುನ್ನ ಯತ್ನಾಳ್-ರಮೇಶ್ ಜಾರಕಿಹೊಳಿ ಚರ್ಚೆ. ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿರುವ ಉಭಯ ನಾಯಕರು .
45 ಶಾಸಕರು ನಮ್ಮ ಬಳಿ ಇದ್ದಾರೆ ಎಂದು ಯತ್ನಾಳ್ ಹೇಳಿಕೆ ವಿಚಾರ. 4 ಶಾಸಕರ ಹೆಸರೇಳಲಿ ಎಂದು ಯತ್ನಾಳ್ಗೆ ಜಗದೀಶ್ ಶೆಟ್ಟರ್ ಸವಾಲು. ವಿಧಾನಸಭಾ ಚುನಾವಣೆಯ ಬಿಜೆಪಿ ಫಲಿತಾಂಶ ಏನಾಗಿದೆ ಅಂತ ಗೊತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.