ಮಹಾ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಕೆಜಿಎಫ್ ಬೆಡಗಿ!

ಜನವರಿ 13 ರಿಂದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳ ನಡೆಯುತ್ತಿದೆ. ಇದು ಫೆಬ್ರುವರಿ 26ರ ವರೆಗೂ ನಡೆಯಲಿದ್ದು, ಬೇರೆ ಬೇರೆ ದೇಶಗಳಿಂದ ಕೋಟ್ಯಂತರ ಜನರು ಆಗಮಿಸುತ್ತಿದ್ದಾರೆ. 

Written by - Zee Kannada News Desk | Last Updated : Feb 2, 2025, 11:26 PM IST
  • ಈ ಅನುಭವವನ್ನು ಸಂಪೂರ್ಣವಾಗಿ ಅನುಭವಿಸಿದ್ದೇನೆ ಎಂದು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.
  • ಮಹಾ ಕುಂಭಮೇಳಕ್ಕೆ ಭೇಟಿ ನೀಡುವ ಮೂಲಕ ತ್ರಿವೇಣಿ ಸಂಗಮದಲ್ಲಿ ಮಿಂದಿದ್ದಾರೆ.
  • ಬೇರೆ ಬೇರೆ ದೇಶಗಳಿಂದ ಕೋಟ್ಯಂತರ ಜನರು ಆಗಮಿಸುತ್ತಿದ್ದಾರೆ.
 ಮಹಾ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಕೆಜಿಎಫ್ ಬೆಡಗಿ! title=

ಜನವರಿ 13 ರಿಂದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳ ನಡೆಯುತ್ತಿದೆ. ಇದು ಫೆಬ್ರುವರಿ 26ರ ವರೆಗೂ ನಡೆಯಲಿದ್ದು, ಬೇರೆ ಬೇರೆ ದೇಶಗಳಿಂದ ಕೋಟ್ಯಂತರ ಜನರು ಆಗಮಿಸುತ್ತಿದ್ದಾರೆ. 

ಇದೀಗ ಕನ್ನಡದ ನಟಿ ಕೆಜಿಎಫ್ ಮೂಲಕ ಪ್ರಖ್ಯಾತಿಯಾದ ಶ್ರೀನಿಧಿ ಶೆಟ್ಟಿ  ಮಹಾ ಕುಂಭಮೇಳಕ್ಕೆ ಭೇಟಿ ನೀಡುವ ಮೂಲಕ ತ್ರಿವೇಣಿ ಸಂಗಮದಲ್ಲಿ ಮಿಂದಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ನಟಿ ತಾವು ಭೇಟಿ ನೀಡಿರುವ ಬಗ್ಗೆ ತಿಳಿಸಿದ್ದಾರೆ

 

ಫೋಟೋ ಹಂಚಿಕೊಂಡಿರುವ ನಟಿ ಮೌನಿ ಅಮಾವಾಸ್ಯೆಯ ದಿನ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ್ದೇನೆ ನಾನು ಇದನ್ನು ಯಾವತ್ತಿಗೂ ಉಹಿಸಿರಲಿಲ್ಲ ಎಂದಿದ್ದಾರೆ. 

ಮಹಾಕುಂಭಮೇಳದಲ್ಲಿ ಭೇಟಿ ನೀಡಿದ ಕ್ಷಣಗಳನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಶಾಹಿ ಸ್ನಾನ ಮಾಡಿ ಪುನೀತಳಾಗಿದ್ದೇನೆ ಹಾಗೂ ಈ ಅನುಭವವನ್ನು ಸಂಪೂರ್ಣವಾಗಿ ಅನುಭವಿಸಿದ್ದೇನೆ ಎಂದು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News