ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ

  • Zee Media Bureau
  • Dec 22, 2022, 10:36 PM IST

ಪಂಚಮಸಾಲಿ 2ಎ ಮೀಸಲಾತಿಗಾಗಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಬೆಳಗಾವಿಯಲ್ಲಿ ಪಂಚಮಸಾಲಿ ಪಂಚ ವಿರಾಟ್ ಸಮಾವೇಶ ನಡೆಯಲಿದೆ. ಪಾದಯಾತ್ರೆ ಮುಖಾಂತರ ಜಾಥಾ ಬೆಳಗಾವಿಗೆ ಬರುತ್ತಿದೆ.

Trending News